ನಲ್ಮೆಯ ಗೆಳೆಯ -ಗೆಳತಿಯರಿಗೆಲ್ಲ ನನ್ನ ಹೃದಯವಾಣಿಗೆ ಪ್ರೀತಿಯ ಆದರದ ಸ್ವಾಗತ... ನನ್ನ ಮನದಾಳದ ಮಾತು ಇಲ್ಲಿ ಬಿಂಬಿಸಿದ್ದೇನೆ ಬಿಡುವಿದ್ದಾಗ ಓದಿ ಮನಸ್ಸಿನ ನೋವನ್ನು ಸ್ವಲ್ಪ ಹಗುರ ಮಾಡಿಕೊಳ್ಳಿ ಜೊತೆಗೆ ಸಲಹಿ ಹಾರೈಸಿ :))

Search This Blog

Wednesday, October 30, 2013

ಆತುರಗಾರನಿಗೆ ಬುದ್ದಿ ಮಟ್ಟ!

***********************************************************************************************
ಅರ್ಥವಿಲ್ಲದ ಬದುಕಲ್ಲಿ
ಸಮಯದಭಾವವೆಂಬ ಭಯದಲ್ಲಿ
ಜವಾಬ್ದಾರಿಯೆಂಬ ಅಮೂಲ್ಯ ರತ್ನವ
ಲಗಾಮು ಇಲ್ಲದ ಕುದುರೆಯನೇರಿ ಕೊಂಡೊಯ್ಯುತಿರೆ,
ಜೀವನವೇ ವ್ಯರ್ಥವಾಗುವುದು!
***********************************************************************************************

1 comment:

  1. ಅಸಲು ಭಗವಂತ ನಮ್ಮ ಕೈಯಲಿ ಲಗಾಮು ಕೊಟ್ಟೇ ಇಲ್ಲ ಗಣೀ!

    ReplyDelete